ಡಿಕೆಶಿ ಪ್ರತಿಜ್ಞಾವಿಧಿ 3ನೇ ಮುಹೂರ್ತದಲ್ಲಾದ್ರೂ ಕೈಗೂಡುತ್ತಾ..?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇನೆ. ಜೂನ್ 8ರ ನಂತರ ಲಾಕ್ ಡೌನ್ ಸಡಿಲ ಮಾಡುವ ನಿರೀಕ್ಷೆ ಇದ್ದು, ನನ್ನ ಕಾರ್ಯಕ್ರಮಕ್ಕೆ ಅನುಮತಿ ನೀಡುವ … Continue reading ಡಿಕೆಶಿ ಪ್ರತಿಜ್ಞಾವಿಧಿ 3ನೇ ಮುಹೂರ್ತದಲ್ಲಾದ್ರೂ ಕೈಗೂಡುತ್ತಾ..?