DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : “ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ‘ಕಮಿಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ’ ಎಂಬ ಹೇಳಿಕೆ ಬಗ್ಗೆ ಶನಿವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; … Continue reading DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್