Friday, October 18, 2024

Latest Posts

DK Shivakumar : ರಾಷ್ಟ್ರದ ಕಡೆಗೆ ನಮ್ಮ ಬದ್ಧತೆಯನ್ನು ಪುನರುಚ್ಛರಿಸಬೇಕು: ಡಿಕೆಶಿ

- Advertisement -

Banglore News : ಬೆಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಮಹಾಘಟ್ ಬಂಧನ್ ಹೆಸರಿನಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಈ ಸಭೆಯಲ್ಲಿ ಡಿಸಿಎಂ ಡಿಕೆಶಿವಕುಮಾರ್ ಸಭೆಯ ಉದ್ದೇಶಗಳ ಬಗ್ಗೆ ಮಾತನಾಡಿದರು.  

ನಮ್ಮ ದೇಶವು ಪ್ರಸ್ತುತ ಆಡಳಿತದ ಅಡಿಯಲ್ಲಿ ಅಭೂತಪೂರ್ವ ಬಿಕ್ಕಟ್ಟಿನ ಮೂಲಕ ಹೋಗುತ್ತಿದೆ ಮತ್ತು ಅದಕ್ಕಾಗಿಯೇ ನಮ್ಮ ದೇಶದ ಜನರ ಭವಿಷ್ಯವನ್ನು ಕಾಪಾಡಲು ಈ ಬಿಕ್ಕಟ್ಟಿನ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಗ್ಗೂಡಿವೆ. ರಾಷ್ಟ್ರದ ಕಡೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸಬೇಕು. 2024 ರಲ್ಲಿ ಕಳಪೆ ಆಡಳಿತವನ್ನು ಕೊನೆಗೊಳಿಸಿಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಪಕ್ಷಗಳ ಸಭೆಯಲ್ಲಿ ಕರೆ ಕೊಟ್ಟರು.

Madhu Bangarappa : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮದುಬಂಗಾರಪ್ಪ

Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:

Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು

- Advertisement -

Latest Posts

Don't Miss