ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ – ಡಿ.ಕೆ ಶಿವಕುಮಾರ್ ಎಚ್ಚರಿಕೆ

ಮಂಡ್ಯ: ನಾವು ರಾಜಕೀಯದಲ್ಲಿ ಇರುವವರು ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿಗೆ, ಹೂವಿನ ಹಾರಕ್ಕೆ ಎದರುತ್ತೇವೆ ಎಂದರೆ ತಪ್ಪು. ಇದಕ್ಕೆಲ್ಲಾ ತಯಾರಾಗೆ ನಾವು ರಾಜಕೀಯಕ್ಕೆ ಬಂದಿರುತ್ತೇವೆ. ಮೊಟ್ಟೆ ಎಸೆದ ಹುಡುಗರಿಗೆ ನಾನು ಏನು ಹೇಳುವುದಿಲ್ಲ. ಬಿಜೆಪಿ ನಾಯಕರು ಇವರೇ ಮಾಡಿಸುತ್ತಾರೆ ಎಂದು ಹೇಳಿದ್ರೆ ಏನು ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಗಳಿಗೆ ಹೇಳುವುದು ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ. ನಾನು ಪ್ರಚೋದನೆ ನೀಡುತ್ತಿಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು … Continue reading ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ – ಡಿ.ಕೆ ಶಿವಕುಮಾರ್ ಎಚ್ಚರಿಕೆ