ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು ತಿಂಗಳಿನಿಂದ ಪ್ರವಾಸ ನಡೆಸುತ್ತಿದ್ದೇನೆ. ಹಾಸನಕ್ಕೂ ಅದೇ ಉದ್ದೇಶದಿಂದ ವಾಸ್ತವ ಸ್ಥಿತಿ ತಿಳಿಯಲು ಬಂದಿದ್ದೇನೆ. ಎಲ್ಲಾ‌ ಕಡೆ ಮೋದಿಯವರಿಗೆ ಅಭೂತಪೂರ್ವ ಬೆಂಬಲ ದೊರೆಕಿದೆ … Continue reading ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್