“ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ

Political News: ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ ಬಗ್ಗೆ ಅರಿವಿಲ್ಲ ಎಂದಿದ್ದಾರೆ. ಇತ್ತೀಚೆಗೆ ಸುದೀಪ್ ಅವರನ್ನು ಭೇಟಿ ಮಾಡಿದ್ದೆ, ಕೆಲ ಕಾರ್ಯಕ್ರಮಗಳ ಇನ್ವಿಟೇಷನ್ ನೀಡಬೇಕಿತ್ತು, ಕೆಲ ವಿಷಯಗಳ ಬಗ್ಗೆ … Continue reading “ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ