Friday, March 14, 2025

Latest Posts

“ಇಷ್ಟೊತ್ತಿಗೆ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವಾ..?” : ಡಿಕೆಶಿ

- Advertisement -

State News:

ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರ‍್ಷದಿಂದ ಇವರ ಬಾಯಿ ಏನಾಗಿತ್ತು, ಪೆನ್ನು ಏನಾಗಿತ್ತು. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ” : ಎಚ್.ಡಿ.ಕೆ

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್.ಐ.ಆರ್…?!

ಕಂದಕಕ್ಕೆ ಉರುಳಿದ ಮಿನಿ ಬಸ್…!

- Advertisement -

Latest Posts

Don't Miss