ಡಿ.ಕೆ.ಶಿ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ..?! ಮತ್ತೆ ಬುಗಿಲೆದ್ದ ಸಿಡಿ ಕೇಸ್..!
State News: ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಕಾರಣದಲ್ಲಿ ಇರಲು ನಾಲಾಯಕ್ ಆಗಿದ್ದಾರೆ. ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾರೆ. ನಾನು ಸಹಕಾರ ಸಚಿವ ಆಗಿದ್ದಾಗ 10 ಸಾವಿರ ಕೋಟಿ ರೂ. ಫೈಲ್ಗಳನ್ನು ಕ್ಲಿಯರ್ ಮಾಡಲು ಹೇಳಿದ್ದರು. ಆದರೆ, ನಾನು ಇದಕ್ಕೂ ಒಪ್ಪಿಕೊಂಡಿರಲಿಲ್ಲ. ಜೊತೆಗೆ ಅವರು ಹೇಳಿದವರಿಗೆ ಕಾಮಗಾರಿಗಳ ಟೆಂಡರ್ ಕೊಡದಿದ್ದರಿಂದ ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ … Continue reading ಡಿ.ಕೆ.ಶಿ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ..?! ಮತ್ತೆ ಬುಗಿಲೆದ್ದ ಸಿಡಿ ಕೇಸ್..!
Copy and paste this URL into your WordPress site to embed
Copy and paste this code into your site to embed