Saturday, July 27, 2024

Latest Posts

ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

- Advertisement -

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ

ಅಧಿಕಾರ ಇದ್ದಾಗ ಕೆಲಸ ಮಾಡದವರು ಅಧಿಕಾರ ಹೋಗುವ ಸಮಯದಲ್ಲಿ ಯೋಜನೆ ಘೋಷಣೆ ಮಾಡಿದರೆ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ. ಉಳಿದಿರುವ 100 ದಿನಗಳಲ್ಲಿ ಯಾವ ಯೋಜನೆ ಜಾರಿ ಆಗುತ್ತದೆ? ಇದು ಕೇವಲ ಕಾಗದದ ಮೇಲೆ ಉಳಿಯುವ ಯೋಜನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ 550 ಅನ್ನು ಜಾರಿ ಮಾಡಿಲ್ಲ. ನಮ್ಮ ಪಕ್ಷ ಕೊಟ್ಟಿದ್ದ 169 ಯೋಜನೆಗಳ ಪೈಕಿ 168 ಯೋಜನೆಗಳನ್ನು ಜಾರಿ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಬಯಸುತ್ತದೆ : ವಿದೇಶಾಂಗ ಸಚಿವ ಎಸ್ ಜೈಶಂಕರ್

ದಕ್ಷಿಣ ಕೊರಿಯಾ ಗಡಿಗೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

- Advertisement -

Latest Posts

Don't Miss