DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? ‘ತಾನು ಕಳ್ಳ, ಪರರನ್ನು ನಂಬ’ ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ನುಡಿದರು. ಸದಾಶಿವನಗರ ನಿವಾಸ ಹಾಗೂ ಈಜೀಪಿರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಕಾಂಗ್ರೆಸ್ ತನ್ನ ತಪ್ಪುಗಳನ್ನು ಮುಚ್ಚಿಹಾಕಲು … Continue reading DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed