Layout visit: ಶಿವರಾಂ ಕಾರಂತ ಬಡಾವಣೆ ವೀಕ್ಷಣೆ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಶಿವರಾಂ ಕಾರಂತ ಬಡಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚನೆ ಮಾಡಿರುವ ಸಮಿತಿ ಜತೆಗೂ ನಮ್ಮ ತೀರ್ಮಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ. ಈ ಬಡಾವಣೆಗೆ ಜಮೀನು ಕಳೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು.ಇಲ್ಲಿ ಕಂಠೀರವ ಕ್ರೀಡಾಂಗಣ ಮಾದರಿಯಲ್ಲಿ ಕ್ರೀಡಾಂಗಣ ಮಾಡಲು ಜಾಗ ನಿಗದಿ ಮಾಡಿದ್ದಾರೆ. ಈ ಜಾಗ ನಿಗದಿ ಮಾಡಿರುವುದು ನನಗೆ ಸಮಾಧಾನ ಇಲ್ಲ.45 ಮೀಟರ್ … Continue reading Layout visit: ಶಿವರಾಂ ಕಾರಂತ ಬಡಾವಣೆ ವೀಕ್ಷಣೆ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್