ShiddaGanga: ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದರು

ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ  ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ. ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪೂಜ್ಯರ ಮಾರ್ಗದರ್ಶನ ಹಾಗೂ ಆಶೀರ್ವಾದ ಸದಾ ನಾಡಿನ ಮೇಲಿರಲಿ ಎಂದು ಆಶಿಸುತ್ತಾ, ಭಗವಂತ ತಮಗೆ ಉತ್ತಮ … Continue reading ShiddaGanga: ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದರು