ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ಮಾತನಾಡುತ್ತ ಭಾವುಕರಾಗಿದ್ದಾರೆ. ಜನ ನಮ್ಮಲ್ಲಿ ನಂಬಿಕೆ ಇಟ್ಟಿದ್ದಾರೆ. ನಮ್ಮನ್ನು ಬೆಂಬಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ. ನಾವು ಆದಷ್ಟು ಬೇಗ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗುತ್ತೇವೆ. ಮಲ್ಲಿಕಾರ್ಜುನ ಖರ್ಗೆ, ಶ್ರೀಮಂತಿ ಸೋನಿಯಾ ಗಾಂಧಿಜಿ, ಇವರೆಲ್ಲರಿಗೂ ನಾವು ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೂ ನಾನು ಧನ್ಯವಾದ ಸಲ್ಲಿಸುತ್ತೇವೆ. ಸಿದ್ದರಾಮಯ್ಯರನ್ನೂ ಸೇರಿಸಿ, ನಾವು ಎಲ್ಲರಿಗೂ ಧನ್ಯವಾದ ತಿಳಿಸುತ್ತೇವೆ ಎಂದು ಹೇಳುತ್ತ ಡಿಕೆಶಿ ಭಾವುಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲುವು … Continue reading ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..