Monday, April 14, 2025

Latest Posts

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

- Advertisement -

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

Latest Posts

Don't Miss