ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ವಿಚಾರ : ನಾಳೆ ಎಲ್ಲ ತಪ್ಪಿಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಗಡುವು ಕೊಟ್ಟ ಡಿಕೆಶಿ

ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು. ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಪ್ರತಿತಿಕ್ರಿಯೆ ನೀಡಿದ್ದು, ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ … Continue reading ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ವಿಚಾರ : ನಾಳೆ ಎಲ್ಲ ತಪ್ಪಿಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಗಡುವು ಕೊಟ್ಟ ಡಿಕೆಶಿ