ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ದೊಡ್ಡ ದೊಡ್ಡ ಆಮಿಷಗಳು, ಪ್ರಭಾವಿಗಳ ನೆರಳು ಸೋಕಿದರೂ ಸಹ ದರ್ಶನ್ ಅವರನ್ನು ಈ ಪ್ರಕರಣದಿಂದ ತಪ್ಪಿಸಿಕೊಳ್ಳದಂತೆ … Continue reading ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?