ಜನತಾ ದರ್ಶನದ ವೇಳೆ ಅಧಿಕಾರಗಳ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ.. ಯಾಕೆ ಗೊತ್ತಾ..?

Political News:ಬೆಂಗಳೂರು: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಮಾಡಿದ್ದು, ಹಲವರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಇನ್ನು ಕೆಲವರ ಸಮಸ್ಯೆಗಳನ್ನು ಅಧಿಕಾರಿಗಳ ಮೂಲಕ, ಬಗೆಹರಿಸಲು ಹೇಳಿದ್ದಾರೆ. ಮಧ್ಯಾಹ್ನ ಊಟದ ಹೊತ್ತಿಗೆ, ಸಿಎಂ ಜನತಾ ದರ್ಶನ ಮಾಡುವಾಗ, ಅಧಿಕಾರಿಯೋರ್ವರ ಅಗತ್ಯವಿತ್ತು. ಆ ಅಧಿಕಾರಿ ಎಲ್ಲಿ ಎಂದು ಸಿಎಂ ಕೇಳಿದ್ದಾರೆ. ಆದರೆ ಆ ಅಧಿಕಾರಿ ಊಟಕ್ಕೆ ಹೋಗಿದ್ದು, ಅವರು ಊಟಕ್ಕೆ ಹೋಗಿದ್ದಾರೆ ಎಂದು, ಇನ್ನೋರ್ವರು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಸಿಎಂ, ನಾನೇ ಊಟಕ್ಕೆ ಹೋಗದೇ, ಹಸಿದುಕೊಂಡು ಹೋಗಿದ್ದೇನೆ. ಅವ್ನು ಊಟಕ್ಕೆ ಹೋದ್ನಾ … Continue reading ಜನತಾ ದರ್ಶನದ ವೇಳೆ ಅಧಿಕಾರಗಳ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ.. ಯಾಕೆ ಗೊತ್ತಾ..?