ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿಯೂ ಸಹ ವಿಜಯ ಸಂಕಲ್ಪ ಯಾತ್ರೆ

ಹಲವಾರು ದಿನಗಳಿಂದ ಬಿಜೆಪಿ ನಾಯಕರು ವಿಜಯ ಸಂಕಲ್ಪ ಯಾತ್ರೆಯ ಮೂಲಕ ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಅದೇ ರೀತಿ ಇತ್ತೀಚಿಗೆ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿಯೂ ಸಹ ವಿಜಯ ಸಂಕಲ್ಪ ಯಾತ್ರೆ ಮಾಡಲಾಗಿದೆ. ಈ ಯಾತ್ರೆಯನ್ನು ಯುವಕ ಮತ್ತು ಬಿಜೆಪಿ ಟಿಕೇಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ನಡೆಡಸಿದರು ಇನ್ನು ಈ ವಿಜಯ ಸಂಕಲ್ಪಯಾತ್ರಯಲ್ಲಿ ಬಿಜೆಪಿಯ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ ರವಿಯವರು ಪಾಲ್ಗೊಂಡಿದ್ದರು . ದೀರಜ್ ಮುನಿರಾಜು ಜೆತೆಗೆ ಸಿಟಿ ರವಿಯವರು ಈ ಸಮಾವೇಶದಲ್ಲಿ … Continue reading ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿಯೂ ಸಹ ವಿಜಯ ಸಂಕಲ್ಪ ಯಾತ್ರೆ