Wednesday, August 6, 2025

Latest Posts

Dog : ನಾಯಿಗೆ ವಿಷಕೊಟ್ಟು ಕೊಲೆ…! ಪ್ರಕರಣ ದಾಖಲು…!

- Advertisement -

ಮಂಗಳೂರು ನಗರದಲ್ಲಿ  ನಾಯಿಗೆ ವಿಷಕೊಟ್ಟು ಸಾಯಿಸಿದ ವಿಚಾರವಾಗಿ ಪ್ರಕರಣ ದಾಖಲಾಗಿದೆ.ಕಾಪಿಕಾಡ್  4  ನೇ  ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ  4 1/2 ವರ್ಷದ ಡಾಬರ್ ಮನ್  ನಾಯಿ ಸಾಕುತ್ತಿದ್ದರು ಎನ್ನಲಾಗಿದೆ.

ಜು.24 ರಂದು ನೆರೆಮನೆಯ ಭೀಮಯ್ಯ ಎಂಬುವವರು  ಪೂರ್ವ ದ್ವೇಷದ ಹಿನ್ನೆಲೆ ನಾಯಿಗೆ  ವಿಷ  ಪದಾರ್ಥವನ್ನು  ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.ಪರಿಣಾಮ ಜು.25 ರಂದು ನಾಯಿ ರಕ್ತ  ವಾಂತಿ  ಮಾಡಿಕೊಂಡು  ಮೃತಪಟ್ಟಿದೆ.

ಈ ಹಿನ್ನೆಲೆ ನಾಯಿ ಸಾವಿಗೆ  ಕಾರಣನಾದ  ಬೀಮಯ್ಯ  ಎಂಬುವವರ  ವಿರುದ್ದ  ಸೂಕ್ತ  ಕಾನೂನು  ಕ್ರಮ ಕೈಗೊಳ್ಳಬೇಕಾಗಿ  ಸಾಕು ನಾಯಿಯ ಯಜಮಾನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

Milk price:ಹಾಲಿನ ದರ ಹೆಚ್ಚಳ ಬಗ್ಗೆ ಹೇಳಿದೆ ನೀಡಿದ ಸಹಕಾರ ಸಚಿವರು

Bribe borrowing- ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದು ಅರ್ಜಿ ಸಲ್ಲಿಕ್ಕೆ…..ದಾಳಿ ಮಾಡಿದ ಅಧಿಕಾರಿಗಳು ಆಪರೇಟರ್ ಎಸ್ಕೇಪ್…

 

- Advertisement -

Latest Posts

Don't Miss