ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು … Continue reading ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ