ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು ಕೊಲೆ ಮಾಡಿ ಬಳಿಕ ಅನುಮಾನ ಬರಬಾರದು ಎಂದು ನೇಣು ಹಾಕಿದ್ದರು. ಈ ಬಗ್ಗೆ ಕುಟುಂಬದವರು ನೀಡಿದ ದೂರಿನ ಮೇರೆಗೆ … Continue reading ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!