Friday, July 4, 2025

Latest Posts

Santhosh kumar : ದ.ಕ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

- Advertisement -

Manglore News: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಜುಲೈ12 ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಡಿಸಿಯಾಗಿ ಅಧಿಕಾರ ಸ್ವೀಕರಿಸಿದರು.

Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….!

Siddaramaiha : ಡ್ಯಾಂ ಯೋಜನೆಯಲ್ಲಿ ಅಕ್ರಮ ತನಿಖೆಗೆ ಆಗ್ರಹಿಸಿದ ಸಿಎಂ…!

Police_ ಬೆತ್ತಲೆ ಮಾಡಿ ಹಲ್ಲೆ ಪ್ರಕರಣದ ಬೆನ್ನಲ್ಲೇ: ಬೆಂಡಿಗೇರಿ ಠಾಣೆ ಪಿಐ ಮಹಿಳಾ ಠಾಣೆಗೆ..!

- Advertisement -

Latest Posts

Don't Miss