ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

Sandalwood News: ಸ್ಯಾಂಡಲ್ವುಡ್​ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ  ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29}  ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್ ರೂಮ್, ಕ್ಯಾಂಟೀನ್ ಇತ್ಯಾದಿ ಹತ್ತು ಹಲವು ವಿಶೇಷತೆಗಳು ಈ ಕಟ್ಟಡದಲ್ಲಿವೆ. ಆಡಿಟೋರಿಯಂನಲ್ಲಿ ಸಿನಿಮಾ ಮತ್ತು ನಾಟಕಗಳ ಪ್ರದರ್ಶನಕ್ಕೆ ಅವಕಾಶ ಇರುತ್ತದೆ ಎಂದು ಹೇಳಲಾಗಿದೆ. … Continue reading ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!