ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಮಾಡಿದ ದ್ರೌಪದಿ ಮುರ್ಮು

National Political News: ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಮಾಡಿದ್ದಾರೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿ ಮುರ್ಮು ಅಯೋಧ್ಯೆಗೆ ಭೇಟಿ ನೀಡಿದ್ದು, ಹನುಮಾನ್ ಘಡಿಗೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಮಂದಿರಕ್ಕೆ ಭೇಟಿ ನೀಡಿ, ರಾಮನ ದರ್ಶನ ಪಡೆದರು. ಇಲ್ಲಿನ ಅರ್ಚಕ ರಾಾಜು ದಾಸ್ ರಾಷ್ಟ್ರಪತಿಗೆ ಬೆಳ್ಳಿಯ ಗಧೆ, ಬೆಳ್ಳಿ ರಾಮ್ ದರ್ಬಾರ್, ಹಸುವಿನ ಪ್ರತಿಕೃತಿ ನೀಡಿದರು. ಬಳಿಕ ಸರಯೂ ನದಿಗೆ ತಲುಪಿ, … Continue reading ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಮಾಡಿದ ದ್ರೌಪದಿ ಮುರ್ಮು