ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಜುಲೈ 04, (ಕರ್ನಾಟಕ ವಾರ್ತೆ) : ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾರಿಂದ ಆತ್ಮೀಯ ಬೀಳ್ಕೊಡುಗೆ ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ … Continue reading ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ