Eco friendly Ganesh: ನಮ್ಮ ನಿಮ್ಮ ಮನೆಯಲ್ಲಿ ಬರಲಿ ನೈಸರ್ಗಿಕ ಮಣ್ಣಿನ ಗಣೇಶ: ರಜತ್ ಕರೆ

ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ ಕಾರ್ಯಕರ್ತ ರಜತ್ ಉಳ್ಳಾಗಡ್ಡಿಮಠ ಧಾರವಾಡ ಜಿಲ್ಲೆಯ ಜನತೆಯಲ್ಲಿ ಒಂದು ತಿಂಗಳು ಮುಂಚಿತವಾಗಿಯೇ ಮನವಿ ಮಾಡಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ … Continue reading Eco friendly Ganesh: ನಮ್ಮ ನಿಮ್ಮ ಮನೆಯಲ್ಲಿ ಬರಲಿ ನೈಸರ್ಗಿಕ ಮಣ್ಣಿನ ಗಣೇಶ: ರಜತ್ ಕರೆ