- Advertisement -
Banglore News:
ಚಾಮರಾಜನಗರದ ಈದ್ಗಾ ಮೈದಾನ ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ.
ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ
ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್
- Advertisement -