‘ಮೊಟ್ಟೆ ಪ್ರಕರಣಕ್ಕೆ ಮೆಘಾ ಟ್ವಿಸ್ಟ್’ : ಮೊಟ್ಟೆ ಎಸೆದವನ ಕೈಯಲ್ಲಿ ಕಾಂಗ್ರೆಸ್ ಬಾವುಟ

kodagu news: ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು  ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ ಜೆಡಿಎಸ್ ಆಗಿದ್ದ ನಂತರ ಕಾಂಗ್ರೆಸ್ ನಲ್ಲಿ ಕಾರ್ಯಕರ್ತನಾಗಿದ್ದ ,ಈಗ ಬಿಜೆಪಿ ಯವರ ಜೊತೆಯಲ್ಲಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಈ … Continue reading ‘ಮೊಟ್ಟೆ ಪ್ರಕರಣಕ್ಕೆ ಮೆಘಾ ಟ್ವಿಸ್ಟ್’ : ಮೊಟ್ಟೆ ಎಸೆದವನ ಕೈಯಲ್ಲಿ ಕಾಂಗ್ರೆಸ್ ಬಾವುಟ