Mysore News : ಸಫಾರಿ ವಾಹನಗಳ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ.
ಹೌದು ಹುಣಸೂರು ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮೊದಲಿಗೆ ಖಾಸಗಿ ವಾಹನ ನೋಡಿ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್ ಹೋಗಿದ್ದು ಕಂಡುಬಂದಿದೆ.
Private Vehicle : ಸ್ತಬ್ಧವಾದ ಬೆಂಗಳೂರು ಖಾಸಗಿ ವಾಹನ : ಸಚಿವರ ಭರವಸೆ ಬೆನ್ನಲ್ಲೇ ಬಂದ್ ವಾಪಸ್
DC Office : ರಾಜ್ಯದಲ್ಲಿ ಬರಗಾಲ ಘೋಷಣೆಗೆ ಒತ್ತಾಯ- ಡಿಸಿ ಕಚೇರಿ ಎದುರು ರೈತ ಪ್ರಾಂತ ಸಂಘದಿಂದ ಪ್ರತಿಭಟನೆ
Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ