ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ

Political News:  ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು ರಾಯಣ್ಣ ಬ್ರಿಗೇಡ್ ಮಾಡ್ಬೇಕು ಅಂತಿದ್ದಾರೆ. ಹಿಂದೂಳಿದವರು, ದಲಿತರು ಎಲ್ಲಾ ಸಮಾಜ ಸೇರಿಸಬೇಕು ಅಂತಿದ್ದಾರೆ. ಏನು ಮಾಡಬೇಕು ಅಂತ ನಾನೊಬ್ಬನೇ ತೀರ್ಮಾನ ತಗೊಳ್ಳಲ್ಲ. ಚುನಾವಣೆ ನಿಲ್ಲಬೇಕಾದ್ರೂ ನಾನೊಬ್ಬನೇ ತಗೊಂಡಿಲ್ಲ.‌ ಯಾರೂ ಈ ಪಕ್ಷ, ಹಿಂದೂತ್ವ ಉಳಿಬೇಕು ಅಂತಾರೆ, ಅಪ್ಪ ಮಕ್ಕಳಿಂದ ಮುಕ್ತರಾಗಬೇಕು ಅಂತ‌ ಅನೇಕರಿದ್ದಾರೆ ಎಂದು ಈಶ್ವರಪ್ಪ ಪರೋಕ್ಷವಾಗಿ ಬಿಎಸ್‌ವೈ … Continue reading ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ