ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ ಸಂಖ್ಯೆಯಲ್ಲಿ ಇದ್ದಾರೆ, ಸುಖಾ ಸುಮ್ಮನೆ ವರ್ತೂರು ಪ್ರಕಾಶ್ ಆರೋಪಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರ್ತೂರು … Continue reading ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್