ಬೆಂಗಳುರು ಮೈಸೂರು ಎಕ್ಸ ಪ್ರೆಸ್ ಹೈವೆ ಕಳೆದ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬಂದು ಉದ್ಘಾಟಿಸಿದ್ದಾರೆ. ಸಂಚಾರ ಪ್ರಾರಂಭವಾಗಿ ಮೂರು ದಿನವು ಕಳೆದಿಲ್ಲ ಆಗಲೆ ರಸ್ತೆ ಕಿತ್ತು ಹೋಗಿದೆ ಈ ಬಗ್ಗೆ ಮಾಧ್ಯಮಗಳು ಭಾವಚಿತ್ರ ಸಮೇತ ವರದಿ ಮಾಡಿದೆ. ನಂತರ ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳೆ ರಸ್ತೆ ಕಿತ್ತು ಹೋಗಿಲ್ಲ. ಎಕ್ಸಪೆನ್ಷೆನ್ ಜಅಯಿಂಟ್ ಬಳಿ ಇದ್ದ ಒಂದು ಸಣ್ಣ ನ್ಯೂನತೆಯನ್ನು ಸರಿಮಾಡುತಿದ್ದೇವೆ ಎಂದು ಅವರು ಭಾವಚಿತ್ರ ಸಮೇತ ಟ್ವೀಟ್ ಮಾಡಿದ್ದಾರೆ.
ಆದರೆ ಪಾಪ ಸಂಸದ ಪ್ರತಾಪ್ ಸಿಂಹ ಅವರು ಅವಸರದಲ್ಲಿ ಹೊಸ ರಸ್ತೆ ಫೋಟೋ ಹಅಕುವ ಬದಲು ಯಾವುದೋ ಬೇರೆ ರಸ್ತೆಯ ಪೋಟೋ ಹಾಕಿ ಯಡವಟ್ಟು ಮಾಡಿಕೊಂಡಿದ್ದಾರೆ.
ಪ್ರತಾಪ್ ಸಿಂಹ ಯಾಕ್ ಹಿಂಗ್ ಆದ್ರು?
ಅಲ್ಲಿ ಕಿತ್ತೊಗಿರೋ ರಸ್ತೇನೆ ಬೇರೆ, ಇಲ್ಲಿ ಆ ವಯ್ಯ ಹಾಕಿರೋ ಪಟನೇ ಬೇರೆ?
ಸುಳ್ಳು ಸುದ್ದಿ ಹಾಕಿ ದಾರಿ ತಪ್ಪಿಸಬೇಡಿ ಅದರ ಬದಲು ಸರಿ ಪಡಿಸುವ ಅಂತೇಳಿ , ಮರ್ಯಾದೆ ಉಳಿಸಿಕೊಳ್ಳಿ#Bengaluru_Mysuru_Expressway https://t.co/PKpGUSri9u pic.twitter.com/9WRI0pihhG
— ರವಿ-Ravi ಆಲದಮರ (@AaladaMara) March 15, 2023
ಕುಟುಂಬದ ಜೊತೆ ಹೋಳಿ ಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಕುಮಾರಸ್ವಾಮಿ.