- Advertisement -
Banglore News: ಫ್ಯಾಕ್ಟರಿಯ ಶೀಟ್ ಒಡೆದು ನಗದು ದೋಚಿದ್ದ ಪ್ರಕರಣವೊಂದು ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈಗ ಈ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಫ್ಯಾಕ್ಟರಿಯ ಶೀಟ್ ಹೊಡೆದು ಕನ್ನ ಕಳವು ಮಾಡಿ ನಗದು ದೋಚಿ ಪರಾರಿಯಾಗಿದ್ದ 03 ಜನ ಆರೋಪಿಗಳನ್ನು ಬಂಧಿಸಿದ ಮಾಗಡಿ ರಸ್ತೆಪೊಲೀಸರು ₹5.45 ಲಕ್ಷ ರೂ ನಗದನ್ನು ವಶಪಡಿಸಿಕೊಂಡು ಪ್ರಕರಣವನ್ನು ಯಶಸ್ವಿಯಾಗಿ ಪತ್ತೆ ಮಾಡಿದ್ದಾರೆ.
Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!
- Advertisement -