Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!
ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ. ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ. ಮಳೆಗಾಲದಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ರೈತ ಕಂಗಾಲಾಗಿದ್ದಾನೆ ಬೆಳೆದ ಬೆಳೆ ಕೈ ಸೇರದೆ ಬೆಳೆ ನಾಶವಾಗಿವೆ ಹಾಗಾಗಿ ಕುಂದಗೋಳ ಸುತ್ತಮುತ್ತಲ ಪ್ರದೇಶವನ್ನು ಬರ … Continue reading Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!
Copy and paste this URL into your WordPress site to embed
Copy and paste this code into your site to embed