ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

Hubli Political News: ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ಧರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ ವಿನಾಕಾರಣ ಕಾಂಗ್ರೆಸ್ ಆರೋಪ ಮಾಡ್ತಿದೆ. ಕಾಂಗ್ರೆಸ್ ಪಕ್ಷ ಸದಾಕಾಲ ಸುಳ್ಳು ಹೇಳುತ್ತಲೇ ಬಂದಿದೆ ಎಂದರು. ಎನ್ ಡಿ ಆರ್ ಎಫ್ … Continue reading ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ