ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..

ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ. ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ದ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ … Continue reading ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..