ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ: ಸಂಸದ ಶಶಿ ತರೂರ್

Tumakuru News: ತುಮಕೂರು: ತುಮಕೂರಿನಲ್ಲಿ ಮಾತನಾಡಿದ ತಿರುವನಂತಪುರಂ ಸಂಸದ ಶಶಿ ತರೂರ್, ಸಿಬಿಐ, ಇಡಿ, ತೆರಿಗೆ ಇಲಾಖೆಯ ಸೇರಿದಂತೆ ಎಲ್ಲವನ್ನೂ ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಇಲಾಖೆಗಳು ರಾಜಕೀಯವಾಗಿ ವಸ್ತುವಾಗಬಾರದು. ಈ ಎಲ್ಲಾ ಇಲಾಖೆಗಳ ದಾಳಿ, ತ‌ನಿಖೆ ವಿಪಕ್ಷಗಳ ಮುಖಂಡರ ವಿರುದ್ದವೇ ಆಗುತ್ತಿದೆ. ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ. ಕೊನೆಯಲ್ಲಿ ಜನತೆಯೇ ಚುನಾವಣೆಯಲ್ಲಿ ನಿರ್ಧಾರ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಡಿಕೆಶಿ ಅವರಿಗೆ ರಿಲಫ್ ಸಿಕ್ಕಿರೋದು ತುಂಬಾ ಒಳ್ಳೆಯ ವಿಚಾರ, ನ್ಯಾಯಾಂಗ ಸ್ವತಂತ್ರವಾಗಿರೋದು ಒಳ್ಳೆ ವಿಚಾರ. … Continue reading ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ: ಸಂಸದ ಶಶಿ ತರೂರ್