ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!

Film News: “ಅಯೋಧ್ಯಾಪುರ” ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ “ನಟ್ವರ್ ಲಾಲ್” ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಲವ, “ನಟ್ವರ್ ಲಾಲ್” ಚಿತ್ರ ಕನ್ನಡ ಸೇರಿದಂತೆ ೫ ಭಾಷೆಗಳಲ್ಲಿ ಅದ್ದೂರಿಯಾಗಿ … Continue reading ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!