ನವದಂಪತಿ ವಿರುದ್ಧ ಎಫ್‌ಐಆರ್ ದಾಖಲು.. ಕಾರಣವೇನು ಗೊತ್ತಾ..?

National News: ಉತ್ತರಪ್ರದೇಶದಲ್ಲಿ ನವದಂಪತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರಣವೇನು ಅಂದ್ರೆ, ಪತಿ ಪತ್ನಿಯಾದ ಬಳಿಕ, ಜೋಡಿ ಸಭಾಂಗಣದಿಂದ ಹೊರಗೆ ಬಂದು, ಗಾಳಿಯಲ್ಲಿ ಗುಂಡು ಹಾರಿಸಿ, ಶೋಕಿ ಮಾಡಿದೆ. ಈ ಕಾರಣಕ್ಕೆ ಇವರಿಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ. ಉತ್ತರಪ್ರದೇಶದ ಮುಜಾಫರ್‌ ನಗರದಲ್ಲಿ ಈ ಘಟನೆ ನಡೆದಿದ್ದು, ಮದುವೆ ಬಳಿಕ ಮಧು ಮರರು ಹೊರಗೆ ಬಂದಿದ್ದು, ಮಧು ಕೈಯಲ್ಲಿ ಪಿಸ್ತೂಲ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ದೃಶ್ಯವನ್ನು ವೀಡಿಯೋ ಮಾಡಿ, ಸಾಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಹಲವರು ಇದಕ್ಕೆ … Continue reading ನವದಂಪತಿ ವಿರುದ್ಧ ಎಫ್‌ಐಆರ್ ದಾಖಲು.. ಕಾರಣವೇನು ಗೊತ್ತಾ..?