ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ ಹಣಕಾಸಿನ ಕೊರತೆಯ ಹಿನ್ನಲೆಯಲ್ಲಿ ವಿಸ್ತರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಲಾಖೆಯೇ ಮೀನಿನ ಹೋಟೆಲ್ ಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು,ಕೆರೆಗಳಿರುವ ಕಡೆ ಬಿಡಿಎ … Continue reading ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!