ಮತ್ತೆ ಹಾಸನಕ್ಕೆ ಎಂಟ್ರಿ ಕೊಟ್ಟ ಕಾಡಾನೆ: ಕಾಡು ಸಿಗದೆ ರಸ್ತೆಯಲ್ಲೇ ವಾಕಿಂಗ್

Hassan News: ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನರಹಂತಕ ಕಾಡಾನೆ ಎಂಟ್ರಿ ಕೊಟ್ಟಿದೆ. ಕತ್ತಲೆ ಇದ್ದ ಕಾರಣ ಕಾಡಾನೆ ರಸ್ತೆಯಲ್ಲೇ ಓಡಾಡಿಕೊಂಡು, ಕಾಡಿಗೆ ಹೋಗಲು ಪರದಾಡಿದೆ. ರಸ್ತೆ ಬದಿಯಲ್ಲೇ ಇದ್ದ ಮನೆಯೊಂದರಲ್ಲಿ ಲೈಟ್ ಹಾಕಿದ್ದ ಕಾರಣ, ಆ ಮನೆಯ ಮುಂದೆ ಕಾಡಾನೆ ಕೆಲ ಕಾಲ ನಿಂತಿದೆ. ಕಾಡಾನೆ ಕಂಡು ಜನರು ಭಯಗೊಂಡಿದ್ದು, ದೂರದಿಂದಲೇ, ಮೊಬೈಲ್‌ನಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಇನ್ನು ಕೆಲ ಸ್ಥಳೀಯ ಕಾಡಾನೆ ಕಂಡು ಕಿರುಚಾಡಲು ಶುರು ಮಾಡಿದ್ದರು. ಬಳಿಕ ಸ್ಥಳೀಯರು … Continue reading ಮತ್ತೆ ಹಾಸನಕ್ಕೆ ಎಂಟ್ರಿ ಕೊಟ್ಟ ಕಾಡಾನೆ: ಕಾಡು ಸಿಗದೆ ರಸ್ತೆಯಲ್ಲೇ ವಾಕಿಂಗ್