ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

Mandya News: ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಹಿರಿಯ ನಾಯಕ ಸಿಟಿ ರವಿ, ಜೆಡಿಎಸ್ ಪಕ್ಷದ ನಾಯಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಭಾಗಿಯಾಗಿದ್ದರು. ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ಶಾಂತಿ ಕದಡಲು ಜಿಲ್ಲಾಡಳಿತವೇ ನೇರ ಕಾರಣ ಎಂದು ಗಂಭೀರ ಆರೋಪ … Continue reading ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ