‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಯಾವುದೇ ರೀತಿ  ಸನ್ನದ್ಧವಾಗಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. … Continue reading ‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’