ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು.. ಕಿತ್ತೂರು, ಕಲ್ಯಾಣ ಕರ್ನಾಟಕ ಸೇರಿ ಇಡೀ ಉತ್ತರ ಕರ್ನಾಟಕದಿಂದ ಕನಿಷ್ಠ 35 ಸ್ಥಾನ … Continue reading ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ