ಚುನಾವಣೆ ಮುಗಿಸಿ, ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಂಚರತ್ನ ಯಾತ್ರೆ ಮೂಲಕ, ರಾಜ್ಯ ಸುತ್ತಿದ ಮಾಜಿ ಸಿಎಂ ಕುಮಾರಸ್ವಾಮಿ, ಚುನಾವಣೆ ಮುಗಿದ ಬಳಿಕ, ಸ್ನೇಹಿತರು, ಕಾರ್ಯಕರ್ತರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರು ಈ ಫೋಟೋವನ್ನ ಶೇರ್‌ ಮಾಡಿದ್ದಾರೆ. ಸದ್ಯ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹೆಚ್ಡಿಕೆ, ಕರ್ನಾಟಕದಲ್ಲಿರುವ ಜೆಡಿಎಸ್ ಕಾರ್ಯಕರ್ತರ ಜೊತೆ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದ್ದು, ಕುಮಾರಸ್ವಾಮಿಯೇ ಸಿಎಂ ಆಗಬಹುದು ಎಂದು ಬಹುತೇಕರು ಅಂದಾಜಿಸಿದ್ದಾರೆ. ಹಾಗಾಗಿ ಈ ಬಗ್ಗೆ ವಿವರ ತಿಳಿದುಕೊಳ್ಳುವುದಕ್‌ಕೆ, ಕುಮಾರಸ್ವಾಮಿ ಸಿಂಗಾಪುರದಿಂದಲೇ, ತಮ್ಮ … Continue reading ಚುನಾವಣೆ ಮುಗಿಸಿ, ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ