‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ … Continue reading ‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’