ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!

ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ. ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ – ಬಬಲೇಶ್ವರ (ಈ ಎರಡೂ ಕ್ಷೇತ್ರಗಳಲ್ಲಿ ಒಂದು … Continue reading ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!