‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ ಶಿವರಾಜ್‌ಕುಮಾರ್, ಅವರು ಮಾಡಿದ ಜಾಥಾದಿಂದ ನಾನು ಪ್ರೇರಿತನಾಗಿದ್ದೇನೆ. ಹಾಗಾಗಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದೇನೆ. ನಿಮ್ಮ ಬೆಂಬಲ ಕಾಂಗ್ರೆಸ್ಸಿಗಿರಲಿ ಎಂದು … Continue reading ‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’