‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ ಈಗ ಬಿಡುಗಡೆ ಮಾಡಿರುವ ಪ್ರಣಾಳಿಕೆಗೂ ಆಗಲಿದೆ. ಜನರ ಕಣ್ಣಿಗೆ ಮಣ್ಣೆರಚುವ ಆಟ ಕರ್ನಾಟಕದಲ್ಲಿ ನಡೆಯೋದಿಲ್ಲಾ ಎಂದಿದ್ದಾರೆ. ಎರಡನೇಯ ಫೋಟೋದಲ್ಲಿ ಬಿಜೆಪಿಯವರು … Continue reading ‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’