‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲವೆಂದು. ಹಾಗಾಗಿ ಇಂಥ ವಿಷಯವೆಲ್ಲ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವೀಡಿಯೋವನ್ನು ಶೇರ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, … Continue reading ‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’